9.12.10

.ಕರಿಮೆಣಸು ಬಿಳಿಮೆಣಸು peppar





hiಕರಿಮೆಣಸು ಒಂದು ಅಪ್ಪು ಸಸ್ಯ. ಬಳ್ಳಿಯ ಗಂಟುಗಳಲ್ಲಿ ಬೇರು ಮೂಡುತ್ತವೆ. ಬೇರುಗಳು ಒಂದೊ ಆಧಾರ ಸಸ್ಯವನ್ನು ಅಪ್ಪುತ್ತವೆ ಅಥವಾ ಮಣ್ಣಿನಲ್ಲಿ ಇಳಿಯುತ್ತವೆ. ಈ ಬೇರುಗಳು ಮಣ್ಣು ಅಥವಾ ಮರದಕಾಂಡದಿಂದ ಪೋಷಕಾಂಶಗಳನ್ನು ಪಡೆಯುತ್ತವೆ. ಹೂವುಗಳು ಸೂಕ್ಷ್ಮವಾಗಿದ್ದು ಗೆರೆಗಳ ಮೇಲೆ ಮೂಡುತ್ತವೆ. ಗೆರೆಗಳು ಎಳತಾದ ಎಲೆಯ ಸಂದಿಯಲ್ಲಿ ಹುಟ್ಟುತ್ತವೆ. ಎಳೆ ಗೆರೆಗಳು ೪ ರಿಂದ ೮ ಸೆಂ.ಮೀ ಉದ್ದವಾಗಿದ್ದು ಪೂರ್ಣ ಬೆಳೆದ ಗೆರೆಯು ೭ ರಿಂದ ೧೫ ಸೆಂ.ಮೀ ಉದ್ದವಾಗಿರುತ್ತವೆ. ಬಳ್ಳಿಯು ಫಲವತ್ತಾದ ಹಾಗು ಪಸೆ ಇರುವ ಮಣ್ಣಿನಲ್ಲಿ ಬೆಳೆಯುತ್ತದೆ. ಸ್ವಾಭಾವಿಕವಾಗಿ ಹಣ್ಣಿನಿಂದ ಹಾಗು ಕಾಂಡದಿಂದ ಬರುವ ಬಳ್ಳಿಯಿಂದ ಸಂತಾನಭಿವೃದ್ಧಿಯಾಗುತ್ತದೆ. ಕೃಷಿ ಮಾಡುವವರು ಬಳ್ಳಿಯನ್ನು ೧ ಮೀ ಉದ್ದಕ್ಕೆ ಕತ್ತರಿಸಿ ನಾಟಿ ಮಾಡುತ್ತಾರೆ. ಗಟ್ಟಿ ಕಾಂಡದ ಸಸ್ಯಗಳ ಮೇಲೆ ಇವು ಬೇಗ ಬೆಳೆಯುತ್ತವೆ. ಉತ್ತಮ ಗಾಳಿ ಬೆಳಕು ಬಳ್ಳಿಗೆ ಅವಶ್ಯ, ಹಾಗೇಯೆ ಸ್ವಲ್ಪ ನೆರಳು ಕೂಡ ಅವಶ್ಯ. ಬಳ್ಳಿಯು ೪ರಿಂದ ೫ ವರ್ಷಗಳಲ್ಲಿ ಫಲ ನೀಡಲು ಪ್ರಾರಂಭಿಸುತ್ತದೆ. ಗೆರೆಯಲ್ಲಿ





 ಒಂದೆರಡು ಕಾಳುಗಳು ಹಣ್ಣಾದಾಗ ಕೊಯ್ಲು ಪ್ರಾರಂಭಿಸಬಹುದು. ಕಾಳು ಹಣ್ಣಾದಾಗ ಕೆಂಪು ಬಣ್ಣಕ್ಕೆ ತಿರುಗುತ್ತದೆ. ಕೊಯ್ಲು ಮಾಡಿದ ಗೆರೆಗಳಿಂದ ಕಾಳನ್ನು ಬೇರ್ಪಡಿಸಿ ಬಿಸಿಲಿನಲ್ಲಿ ಒಣಗಿಸಬೇಕು. ಮೂರು ನಾಲ್ಕು ಬಿಸಿಲಿನ ನಂತರ ಕಾಳುಗಳು ಕಪ್ಪು ಬಣ್ಣಕ್ಕೆ ತಿರುಗುತ್ತವೆ.






ಕರಿಮೆಣಸನ್ನು ಇನ್ನೂ ಮಾಗದ ಹಸಿ ಕಾಳುಮೆಣಸಿನಿಂದ ತಯಾರಿಸುತ್ತಾರೆ. ಹಸಿಯಾದ ಕಾಳುಗಳನ್ನು ನೀರಿನಲ್ಲಿ ಸ್ವಲ್ಪ ಹೊತ್ತಿನವರೆಗೆ ಕುದಿಸಿ ನಂತರ ಶುಧ್ದೀಕರಿಸಿದ ಕಾಳನ್ನು ಒಣಗಿಸುತ್ತಾರೆ. ಈ ಕ್ರಿಯೆಯು ಕಾಳಿನಲ್ಲಿರುವ ಜೀವಕೋಶದ ಹೊರಪದರವನ್ನು ತುಂಡರಿಸಿ, ಕಾಳು ಬೇಗನೆ ಕಂದಲು[ಪಚನಕ] ಸಹಾಯ ಮಾಡುತ್ತದೆ. ಕಾಳುಗಳನ್ನು ಸಾಮಾನ್ಯವಾಗಿ ಬಿಸಿಲಿನಲ್ಲಿ ಅಥವ ಯಂತ್ರಗಳಲ್ಲಿ ಕೆಲವು ದಿನಗಳವರೆಗೆ ಒಣಗಿಸಲಾಗುತ್ತದೆ. ಈ ಸಮಯದಲ್ಲಿ ಕಾಳಿನ ಸುತ್ತಲಿರುವ ಹಣ್ಣು ಸಂಕುಚನಗೊಂಡು ಕಪ್ಪು ಬಣ್ಣಕ್ಕೆ ತಿರುಗುತ್ತದೆ. ಹೀಗೆ ಒಣಗಿದ ಕಾಳನ್ನು ಕರಿಮೆಣಸು ಎನ್ನುತ್ತಾರೆ.


ಮೆಣಸಿನ ಹೊರ ಕವಚವನ್ನು ಬೇರ್ಪಡಿಸಿ ಉಳಿಯುವ ಕಾಳಿಗೆ ಬಿಳಿ ಮೆಣಸು ಎನ್ನುತ್ತಾರೆ. ಚೆನ್ನಾಗಿ ಹಣ್ಣಾದ ಮೆಣಸನ್ನು ಸುಮಾರು ಒಂದು ವಾರ ನೀರಿನಲ್ಲಿ ನೆನೆಸಿಟ್ಟರೆ, ಅದರ ಹಣ್ಣಿನಂಥಹ ಹೊರಕವಚ ಮೆತ್ತಗಾಗಿ ಕೊಳೆಯಲಾರಂಭಿಸುತ್ತದೆ. ನೀರಿನಿಂದ ಹೊರತೆಗೆದು ಉಜ್ಜಿದರೆ, ಈ ಹಣ್ಣಿನ ಅಂಶ ಹಾಗೂ ಬೀಜ ಬೇರ್ಪಡುತ್ತವೆ. ಹೀಗೆ ಬೇರ್ಪಟ್ಟ ಬೀಜವನ್ನು ಒಣಗಿಸಿದಾಗಿ ಬಿಳಿಮೆಣಸು ತಯಾರಾಗುತ್ತದೆ. ಇನ್ನೂ ಮಾಗದ ಮೆಣಸನ್ನು ಒಣಗಿಸಿ ತಯಾರಿಸಲಾದ ಕರಿಮೆಣಸಿನ ಹೊರ ಕವಚವನ್ನು ತಗೆದು ಬಿಳಿಮೆಣಸು ತಯಾರಿಸುವ ಪದ್ಧತಿಯೂ ಇ







Help (F12 - switch between Kannada and English language)




ಅಡಿಕೆ & areguli






ವೀಳ್ಯದೆಲೆ
ಏಳು ಬಗೆಯ ವೀಳ್ಯದೆಲೆಗಳನ್ನು ಆಯುರ್ವೇದದಲ್ಲಿ ಬಣ್ಣಿಸಲಾಗಿದೆ. ವೀಳ್ಯದೆಲೆಯಿಂದಾದ ಹೆಂಡವನ್ನು ಆಯುರ್ವೇದದಲ್ಲಿ ಕೆಲ ರೋಗಗಳಿಗೆ ಮದ್ದನ್ನಾಗಿ ಉಪಯೋಗಿಸಲು ಹೇಳಿದೆ. ವೀಳ್ಯದೆಲೆಯನ್ನು ಬೆಳೆಸುವುದು ಅಷ್ಟೇನೂ ಶ್ರಮದಾಯಕವಲ್ಲ. ವೀಳ್ಯದ ಬಳ್ಳಿ ಹಬ್ಬಲು ಆಸರೆ ನೀಡಿದರೆ ಸಾಕು. ಮೇಲ ಮೇಲಕ್ಕೆ ಹಬ್ಬುತ್ತದೆ. ಹಲವರಿಗೆ ಇದನ್ನು ಬೆಳೆಸುವುದೇ ಒಂದು ಕಸುಬು ಮತ್ತು ಜೀವನಾಧಾ

ವೀಳ್ಯದೆಲೆ ಪಾಚಿ ಹಸುರಿನ, ತೆಳುವಿನ, ತಣ್ಣಗಿನ,ರಸಭರಿತವಾದ ಒಂದು ಎಲೆ. ಅಡಿಕೆ ಮತ್ತು ಸುಣ್ಣದ ಸಾಂಗತ್ಯದಿಂದ ತಾಂಬೂಲವೆಂದು ಕರೆಯಲ್ಪಡುತ್ತದೆ. ಆಸ್ಟೆಯೋಪೋರೋಸಿಸ್ ಎಂಬ ಮೂಳೆ ಸಂಬಂಧಿ ರೋಗಕ್ಕೆ ವೀಳ್ಯದೆಲೆ ಮದ್ದು. ವೀಳ್ಯದ ರಸ ಸುಣ್ಣದಲ್ಲಿರುವ ಕ್ಯಾಲ್ಶಿಯಮ್ ಅಂಶಕ್ಕೆ ಬೆರೆತು ದೇಹದಲ್ಲಿ ಬಹುಬೇಗ ಹರಡಲ್ಪಡುವುದೇ ಇದಕ್ಕೆ ಕಾರಣ. ಚಿಗುರು ವೀಳ್ಯದೆಲೆ, ವಾತಹರ, ಉದರ ವಾಯುಹರ ಮತ್ತು ಉತ್ತೇಜನಕಾರಿ. ಇದು ಕಾಮೋತ್ತೇಜಕವಾಗಿದ್ದು ಸೋಂಕನ್ನು ತಡೆಗಟ್ಟುವ ಗುಣವನ್ನೂ ಹೊಂದಿದೆ. ಜೀರ್ಣಶಕ್ತಿ ಹೆಚ್ಚಿಸಿ, ಧ್ವನಿ ಸರಿಪಡಿಸಿ, ಗ್ಯಾಸ್ಟ್ರಿಕ್ ಟ್ರಬಲ್ ನ್ನು ಬಹುಮಟ್ಟಿಗೆ ಗುಣಪಡಿಸುತ್ತದೆ. ಮಕ್ಕಳಲ್ಲಿನ ಕೆಮ್ಮು ಮತ್ತು ಅಜೀರ್ಣಕ್ಕೆ ಈ ಎಲೆಯ ರಸ ಉಪಯೋಗ. ಸಣ್ಣ ಮಕ್ಕಳಲ್ಲಿ ಉಸಿರಾಟದ ತೊಂದರೆಯಾದಾಗ ಎಣ್ಣೆ ಸವರಿ, ಬಾಣಲೆಯಲ್ಲಿ ಬೆಚ್ಚಗೆ ಮಾಡಿದ ವೀಳ್ಯದೆಲೆಯನ್ನು ಎದೆಯ ಮೇಲಿಡುವುದು ಪ್ರಯೋಜನ,.




hi       ಅಡಿಕೆ ಒಂದು ತೋಟಗಾರಿಕ ಬೆಳೆ. ಇದರ ಮೂಲ 
ಮಲೇಷ್ಯಾ ದೇಶ. ಅಡಿಕೆಯನ್ನು ತಾಂಬೂಲದಲ್ಲಿ ವೀಳ್ಯದೆಲೆಯೊಂದಿಗೆ ತಿನ್ನಲು ಉಪಯೊಗಿಸುತ್ತಾರೆ.







Click Here!

3.7.09

visit uttara kannada

True love brings freedom to you and to all those you love. True love leads you towards the ultimate freedom. The name of the ultimate freedom is God. 
-                                                                                  - OSHO


कीटोऽपि सुमनस्सङ्गात्
आरोहति सतां शिरः |
अश्मापि याति देवत्वम्
महद्भिः सुप्रतिष्ठितः ||1||

Click Here!

mane ಸತ್ಯವು

mane ಸತ್ಯವು
Gajaನನ Areguli a most beautyful artist , lovely,natcure study friend from areguli eco lovely jungle farm ಎಲ್ಲಾ ಧರ್ಮಗಳು ಪ್ರೀತಿಯನ್ನು ಬೋಧಿಸುತ್ತವೆ. ಆದರೆ ಎಲ್ಲೆಡೆಯೂ ಇರುವಂಥ ಪ್ರೀತಿ ಎಂಥದ್ದು? ವಂಶಪಾರ್ಯವಾಗಿ ಬಂದ ದೌರ್ಭಾಗ್ಯದ ಹಾಗಿರುವ ಹುಸಿ ಪ್ರೀತಿ ಮನುಷ್ಯನ ಜೀವನದಲ್ಲಿರಬಹುದಾದ ಉಳಿದೆಲ್ಲಾ ಪ್ರೀತಿಗೆ ಅಡ್ಡಿಯಾಗಿದೆ. ಆದರೆ ಜನರು ಈ ಧಾರ್ಮಿಕ ಮುಖಂಡರನ್ನು ಪ್ರೀತಿಯನ್ನು ಹರಡುವವರು ಎಂದು ಪೂಜಿಸುತ್ತಾರೆ. ವಾಸ್ತವವಾಗಿ ಅವರು ಪ್ರೀತಿಯನ್ನು ಹುಸಿಯಾಗಿಸಿದ್ದಾರೆ ,,,?. ಪ್ರೀತಿಯ ಎಲ್ಲಾ ಕಾಲುವೆಗಳನ್ನು ಬತ್ತಿಸಿದ್ದಾರೆ. ,,,,,,,,,,,,,,!!!!!! ಜೀನ್ಸ್ ತೊಟ್ಟ ಹುಡುಗಿಯೊಬ್ಬಳು ಕಾಡಿನಲ್ಲಿ ಒಬ್ಬಳೇ ಟ್ರೆಕ್ಕಿಂಗ್ ಹೋಗುತ್ತಿದ್ದಳು. ಎಲ್ಲಿಂದಲೋ ಬಂದ ಡಕಾಯಿತನೊಬ್ಬ ಅವಳನ್ನು ಅಡ್ಡಹಾಕಿದ. “ನಿನ್ನ ಹತ್ರ ಹಣ ಇದ್ರೆ ಕೊಟ್ಬಿಡು, ಇಲ್ಲಾಂದ್ರೆ ನಿನ್ನ ಬಟ್ಟೆನಲ್ಲಿ ನಾನೇ ಹುಡುಕಬೇಕಾಗತ್ತೆ” ಅಂದ ಕಳ್ಳ “ನನ್ನ ಹತ್ರ ಯಾವ ದುಡ್ಡು ಇಲ್ಲಾ, ಬೇಕಿದ್ರೆ ಚೆಕ್ ಮಾಡಿಕೊ” ಎಂದಳು ಹುಡುಗಿ ಅವನು ಅವಳ ಶರ್ಟಿನಲ್ಲಿ ಕೈ ಹಾಕಿ ಹುಡುಕಿದ, ಸಿಗಲಿಲ್ಲ. ಅವಳ ಜೀನ್ಸಿನ ಜೇಬಿಗೆ ಕೈ ಹಾಕಿ ಹುಡುಕಿದ, ಆದರೂ ಸಿಗಲಿಲ್ಲ, ಅಷ್ಟರಲ್ಲಿ ಅವಳು ಏದುಸಿರು ಬಿಡುತ್ತಿದ್ದಳು. “ನಿನ್ನ ಬಳಿ ಹಣ ಇರೊ ಹಂಗಿಲ್ಲ” ಅಂದ ಕಳ್ಳ. ಹುಡುಗಿ ಹೇಳಿದಳು, “ಇನ್ನೊಂದು ಸ್ವಲ್ಪ ಸರಿಯಾಗಿ ಕೈ ಹಾಕಿ ಹುಡುಕು ಪ್ಯಾಂಟ್ ಒಳಗೆ, ಬ್ಯಾಗಿನಲ್ಲಿ ದುಡ್ಡಿದೆ ಕೊಡ್ತೀನಿ…”